ಬ್ರೇಕಿಂಗ್ ನ್ಯೂಸ್
24-10-24 10:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಹೆಸರನ್ನು ಕೊನೆಗೂ ಘೋಷಣೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಇರುವಾಗ ಚನ್ನಪಟ್ಟಣದಿಂದ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಗುರುವಾರ ಬೆಳಗ್ಗೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿದ್ದು ನಂತರ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ನಿಖಿಲ್ ಗೆ ಪ್ರಧಾನಿ ಮೋದಿ ಆಶೀರ್ವಾದ ಇದೆ. ಪಕ್ಷಾಂತರಿಗಳಿಗೆ ಜನರು ಪಾಠ ಕಲಿಸುತ್ತಾರೆ. ನೂರಕ್ಕೆ ನೂರು ನಿಖಿಲ್ ಈ ಚುನಾವಣೆ ಗೆಲ್ಲುತ್ತಾರೆ ಎಂದು ಹೇಳಿದರು.
In what promises to be a thriller in the bypolls, Channapatna Assembly constituency will witness a mega battle as Nikhil Kumaraswamy has been named the National Democratic Alliance (NDA) candidate to take on C.P. Yogeshwar, who filed his nomination on a Congress ticket on October 24
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm