ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm