ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm