ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm