ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm