ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm