ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm