ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am