ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm