ಬ್ರೇಕಿಂಗ್ ನ್ಯೂಸ್
29-10-24 02:43 pm HK News Desk ಕರ್ನಾಟಕ
ಮೈಸೂರು, ಅ.29: ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಎಲ್ಲಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಇವರಿಗೆ ಕೊಟ್ಟ ಆಸ್ತಿಯಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ ಅವರಿಗೆ ಬಳುವಳಿ ಬಂದಿದ್ದು? ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ವಿಜಯಪುರದಲ್ಲಿ ರೈತರಿಗೆ ಸೇರಿದ 1200 ಎಕ್ರೆ ಜಮೀನು ತನ್ನದೆಂದು ವಕ್ಫ್ ಬೋರ್ಡ್ ಹೇಳಿದೆ. ಈ ವಕ್ಫ್ ಎಂದರೆ ಏನು? ಇವರಿಗೆ ಜಮೀನು ಬಳುವಳಿ ಆಗಿ ಕೊಟ್ಟಿದ್ದು ಯಾರು? ಇದೇನು ಜಿನ್ನಾ ಕೊಟ್ಟ ಭೂಮಿಯೇ? ಎಂದು ಪ್ರಶ್ನಿಸಿದರು.
ಕೇವಲ ವಿಜಯಪುರ ಮಾತ್ರವಲ್ಲ ಅಲ್ಲ. ಹುಣಸೂರಿನ ಗಣೇಶ ದೇವಸ್ಥಾನ, ಚಿಕ್ಕಮಗಳೂರಿನಲ್ಲಿ ಖಾಸಗಿ ಆಸ್ತಿಯನ್ನು ಕೂಡ ವಕ್ಫ್ ಆಸ್ತಿ ಎಂದು ಹೇಳಿ ಕಬಳಿಸುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿನ 1.25 ಲಕ್ಷ ಎಕರೆ ಜಮೀನು ತಮಗೆ ಸೇರಿದ್ದು ಎಂದು ವಕ್ಫ್ ಮಂಡಳಿ ವಾದಿಸುತ್ತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಾರೆ, ಇದು ನಮ್ಮದು ಅಂತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ಯಾವ ಮುಸಲ್ಮಾನರಿಗೂ ಕೃಷಿಗೆ ಜಮೀನು ಬಿಟ್ಟುಕೊಟ್ಟಿಲ್ಲ. ಬದಲಾಗಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ವಕ್ಫ್ ಕಾಯ್ದೆ ಅನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ ಗಳಲ್ಲಿ ಹಿಡಿ ಅನ್ನ ಯಾರಿಗಾದ್ರೂ ಹಾಕಿದ್ದೀರಾ? ಎಂದು ಪ್ರತಾಪಸಿಂಹ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ನಂತರ ಚಾಮುಂಡೇಶ್ವರಿ, ಹಾಸನಾಂಬೆ ಸೇರಿದಂತೆ ಹಿಂದೂ ದೇವತೆಗಳ ಮೇಲೆ ನಂಬಿಕೆ ಬಂದಿದೆ. ಹೀಗಾಗಿ ದೇವಸ್ಥಾನ ಸುತ್ತಲು ಹೋಗಿದ್ದಾರೆ. ಮುಡಾ ಪ್ರಕರಣದಿಂದ ಪಾರು ಮಾಡಲು ಹಿಂದು ದೇವರ ಮೊರೆ ಹೋಗಿದ್ದಾರೆ. ವಿಜಯಪುರ ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಪ್ರತಾಪ ಸಿಂಹ ಹೇಳಿದರು.
Former MP Pratap Simha slams waqf board over notices to many Hindu families claiming land.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm