ಬ್ರೇಕಿಂಗ್ ನ್ಯೂಸ್
30-10-24 12:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ 30: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೆರೆಗೆ ಬಿದ್ದಿದೆ
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ.
ಬೇಲೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
Chikkamagaluru car falls into lake, wife killed, husband surives accident. The deceased has been identified as Vanitha. Villagers tired hard to save her but she breathed her last.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am