ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm