ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm