ಬ್ರೇಕಿಂಗ್ ನ್ಯೂಸ್
03-11-24 09:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ನ 03: ನೀರಿನ ಹೊಂಡದಲ್ಲಿ ಬಿದ್ದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಓರ್ವ ಯುವತಿ ಇಬ್ಬರು ಯುವಕರು ನೀರು ಪಾಲಾದ ದುರಂತಕ್ಕೆ ಈ ಗ್ರಾಮ ಸಾಕ್ಷಿಯಾಗಿದೆ.
ಮೃತರನ್ನು 27 ವರ್ಷದ ರಂಜಿತ್, 21 ವರ್ಷದ ಅಭಿಲಾಷ್ ಹಾಗೂ 24 ವರ್ಷದ ರಮ್ಯ ಎಂದು ಗುರುತಿಸಲಾಗಿದೆ. ಯಲಹಂಕ ನಿವಾಸಿ ಸುಭ್ರಮಣಿ ಅವರ ಮಗ ರಂಜನ್ ಕಮ್ಮತ್ತನಹಳ್ಳಿ ಮೂಲದ ಬೆಂಗಳೂರಿನ ಕಿತ್ತಗಾನಹಳ್ಳಿ ನಿವಾಸಿ ಲಕ್ಷ್ಮೀನಾರಾಯಣಪ್ಪ ಅವರ ಮಗಲ ಅಭಿಲಾಷ್, ಬೆಂಗಳೂರಿನ ಕಮ್ಮತ್ತನಹಳ್ಳಿ ನಿವಾಸಿ ನಾಗಭೂಷಣ್ ಅವರ ಪುತ್ರಿ ರಮ್ಯಾ ಎಂದು ಮೃತರನ್ನು ಗುರುತಿಸಲಾಗಿದೆ.
ದೀಪಾವಳಿ ವೇಳೆ ಹಬ್ಬಕ್ಕೆ ಊರಿಗೆ ಅಂತ ಬಂದಿದ್ದ ಯುವತಿ ಯುವಕರು ಈಜಲು ಹೋಗಿದ್ದಾರೆ. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikkaballapur three youths killed after Drowning into pond which their visit to home due to deepavali.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm