ಬ್ರೇಕಿಂಗ್ ನ್ಯೂಸ್
04-11-24 08:33 pm Bangalore Correspondent ಕರ್ನಾಟಕ
ಬೆಂಗಳೂರು, ನ.4: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಲಾಗಿದೆ. ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣ ಒಂದರಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸುವ ಸ್ಥಿತಿ ಬಂದಿದೆ.
ಪ್ರಕರಣ ಸಂಬಂಧಿಸಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಇತರ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯ ವಿಚಾರಣೆ ಬಾಕಿ ಇತ್ತು. ಇದೀಗ ಎ1 ಆರೋಪಿ ಸಿದ್ದರಾಮಯ್ಯಗೂ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಮುಡಾ ಪ್ರಕರಣದಲ್ಲಿ ಎ2 ಆರೋಪಿ, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ.
ಇದೇ ವೇಳೆ, ಹಾವೇರಿಯಲ್ಲಿ ಲೋಕಾಯುಕ್ತ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೌದು ನನಗೆ ನೋಟಿಸ್ ಬಂದಿದೆ. ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
The Lokayukta Police on Monday summoned Karnataka Chief Minister Siddaramaiah for questioning in the Mysuru Urban Development Authority (MUDA) site allotment case, said officials.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am