ಬ್ರೇಕಿಂಗ್ ನ್ಯೂಸ್
06-11-24 11:04 am HK News Desk ಕರ್ನಾಟಕ
ಗದಗ, ನ 6: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
Gadag father throws three children to river and commits suicide. Family issue is said to be the reason for this extreme step. Police are now investigating the case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm