ಬ್ರೇಕಿಂಗ್ ನ್ಯೂಸ್
06-11-24 11:04 am HK News Desk ಕರ್ನಾಟಕ
ಗದಗ, ನ 6: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
Gadag father throws three children to river and commits suicide. Family issue is said to be the reason for this extreme step. Police are now investigating the case.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 09:56 pm
Mangalore Correspondent
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm