ಬ್ರೇಕಿಂಗ್ ನ್ಯೂಸ್
06-11-24 11:04 am HK News Desk ಕರ್ನಾಟಕ
ಗದಗ, ನ 6: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
Gadag father throws three children to river and commits suicide. Family issue is said to be the reason for this extreme step. Police are now investigating the case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm