ಬ್ರೇಕಿಂಗ್ ನ್ಯೂಸ್
06-11-24 11:04 am HK News Desk ಕರ್ನಾಟಕ
ಗದಗ, ನ 6: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
Gadag father throws three children to river and commits suicide. Family issue is said to be the reason for this extreme step. Police are now investigating the case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm