ಬ್ರೇಕಿಂಗ್ ನ್ಯೂಸ್
06-11-24 11:04 am HK News Desk ಕರ್ನಾಟಕ
ಗದಗ, ನ 6: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
Gadag father throws three children to river and commits suicide. Family issue is said to be the reason for this extreme step. Police are now investigating the case.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm