ಬ್ರೇಕಿಂಗ್ ನ್ಯೂಸ್
06-11-24 10:51 pm HK News Desk ಕರ್ನಾಟಕ
ಹಾವೇರಿ, ನ.6: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ತಂಡದ ಗ್ಯಾಂಗ್ ಸ್ಟರ್ ಆರೋಪಿಯನ್ನು ಹಾವೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ರಾಜಸ್ಥಾನದ ಜಲ್ಮೋರ್ ನಿವಾಸಿ ಬಿಕಾರಾಮ್ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
![]()
ರಾಜಸ್ಥಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ಕೊಠಡಿ ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಆರೋಪಿಯನ್ನು ಮುಂಬೈ ಪೊಲೀಸರಿಗೆ ಒಪ್ಪಿಸಲಾಗಿದೆ. ಬಿಕಾರಾಮ್ ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಕೂಲಿಗಾಗಿ ಹಾವೇರಿಗೆ ಬಂದಿದ್ದ ಎನ್ನಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
The Haveri District Police arrested a man from Rajasthan in Haveri on Wednesday on the charge of issuing death threat to Bollywood star Salman Khan and handed him over to the Anti Terrorism Squad (ATS) of Maharashtra.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am