ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm