ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm