ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm