ಬ್ರೇಕಿಂಗ್ ನ್ಯೂಸ್
12-12-20 10:11 pm Headline Karnataka News Network ಕರ್ನಾಟಕ
ಕೊಪ್ಪಳ, ಡಿಸೆಂಬರ್ 11: ಬಾಲಕನ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಆನೆಗೊಂದಿ ಸಂಗಾಪುರ ಬೆಟ್ಟದಲ್ಲಿ ಘಟನೆ ನಡೆದಿದೆ. ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಸಂಚಾರ ಕಂಡುಬಂದ ಹಿನ್ನೆಲೆಯಲ್ಲಿ ಚಿರತೆ ಸೆರೆಗಾಗಿ ಏಳು ಬೋನುಗಳನ್ನು ಇಡಲಾಗಿತ್ತು. ಆದರೆ ಚಿರತೆ ಮಾತ್ರ ಬೋನಿಗೆ ಬಿದ್ದಿರಲಿಲ್ಲ. ಆದರೆ ಇಂದು ಸಂಜೆ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ್ದು ಆತಂಕ ಮೂಡಿಸಿದೆ. ಸಂಗಾಪುರ ಬೆಟ್ಟದ ಬಳಿ ಓಡಾಡುತ್ತಿದ್ದ ಚಿರತೆ ಇಂದು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದೆ. ಚಿರತೆದಾಳಿ ಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಕ್ಕೆ ಸಂಜೆ ವೇಳೆ ತೆರಳದಂತೆ ಡಿಎಫ್ ಓ ಹರ್ಷಾ ಬಾನು ಮನವಿ ಮಾಡಿದ್ದಾರೆ.
Young Boy was attacked by cheetah in Koppal, Karnataka. The forest officials are unbaled to trace the animal so far. The boy has been admitted in the private hospital and is said to be out of danger.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm