ಬ್ರೇಕಿಂಗ್ ನ್ಯೂಸ್
15-11-24 03:45 pm Bangalore Correspondent ಕರ್ನಾಟಕ
ಬೆಂಗಳೂರು, ನ.15: ಬಿಜೆಪಿ ಶಾಸಕ ಮುನಿರತ್ನ ಅವರ ಹನಿಟ್ರ್ಯಾಪ್ ಪ್ರಕರಣದಲ್ಲಿ ವಿಷಯ ಗೊತ್ತಿದ್ದರೂ ಮುಚ್ಚಿಟ್ಟು ಅಕ್ರಮಕ್ಕೆ ಸಹಕಾರ ನೀಡಿದ್ದ ಆರೋಪದಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ ತನಿಖಾ ದಳ (ಎಸ್ ಐಟಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯಲಾಗಿದೆ.
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಆಬಳಿಕ ಷರತ್ತಿನ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಐಯಣ್ಣ ರೆಡ್ಡಿ, ಇದಕ್ಕೂ ಹಿಂದೆ ಮುನಿರತ್ನ ಅವರ ರಾಜರಾಜೇಶ್ವರಿ ಕ್ಷೇತ್ರ ವ್ಯಾಪ್ತಿಯ ರಾಜಗೋಪಾಲ ನಗರ, ಯಶವಂತಪುರ ಮತ್ತು ಪೀಣ್ಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದರು. ಮುನಿರತ್ನ ನಡೆಸುತ್ತಿದ್ದ ಹನಿಟ್ರ್ಯಾಪ್ ಗೆ ಐಯಣ್ಣ ರೆಡ್ಡಿ ಸಹಕಾರ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ನೀಡಲು ಸಂಚು ರೂಪಿಸಿದ್ದ ಸಂಗತಿ ತಿಳಿದಿದ್ದರೂ ಇನ್ ಸ್ಪೆಕ್ಟರ್ ರಹಸ್ಯ ಕಾಪಾಡಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.
ಪ್ರಕರಣದ ಸಂತ್ರಸ್ತೆ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ಅವರನ್ನು ಕೆಲವು ದಿನಗಳ ಹಿಂದೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಇನ್ ಸ್ಪೆಕ್ಟರ್ ಒಳಸಂಚಿನ ಬಗ್ಗೆ ಮಾಹಿತಿ ನೀಡಿದ್ದರು. ಇದರಂತೆ, ಐಯಣ್ಣ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
A Bengaluru police inspector was arrested on Thursday by the Special Investigation Team (SIT) for allegedly assisting rape suspect BJP MLA Munirathna in multiple ‘criminal conspiracies.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm