ಬ್ರೇಕಿಂಗ್ ನ್ಯೂಸ್
19-11-24 06:55 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಇಂದು ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟ ಭಸ್ಮವಾಗಿವೆ.
ನೋಡನೋಡ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್ನಲ್ಲಿದ್ದ 45ಕ್ಕೂ ಸ್ಕೂಟರ್ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
#BreakingNews : A fire broke out at an electric vehicle (EV) store on Dr. Rajkumar Road in Rajajinagar's Navrang area. Two fire engines were dispatched to the scene to extinguish the blaze.#Fire #EVshowroom pic.twitter.com/GpmGt9e7aK
— Nithya Mandyam (@Nithya_Mandyam) November 19, 2024
Bangalore Fire in two wheeler electric showroom, sales girl killed, 45 two wheeler gutted in fire. The deceased has been identified as Priya (20). Short circuit in the showroom has lead to such a fire accident.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm