ಬ್ರೇಕಿಂಗ್ ನ್ಯೂಸ್
19-11-24 06:55 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಇಂದು ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟ ಭಸ್ಮವಾಗಿವೆ.
ನೋಡನೋಡ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್ನಲ್ಲಿದ್ದ 45ಕ್ಕೂ ಸ್ಕೂಟರ್ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
#BreakingNews : A fire broke out at an electric vehicle (EV) store on Dr. Rajkumar Road in Rajajinagar's Navrang area. Two fire engines were dispatched to the scene to extinguish the blaze.#Fire #EVshowroom pic.twitter.com/GpmGt9e7aK
— Nithya Mandyam (@Nithya_Mandyam) November 19, 2024
Bangalore Fire in two wheeler electric showroom, sales girl killed, 45 two wheeler gutted in fire. The deceased has been identified as Priya (20). Short circuit in the showroom has lead to such a fire accident.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm