ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm