ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm