ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm