ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm