ಬ್ರೇಕಿಂಗ್ ನ್ಯೂಸ್
            
                        19-11-24 11:05 pm Bangalore Correspondent ಕರ್ನಾಟಕ
            ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
            
            
            November 20th Liquor Trade Bandh postpone after CMs Promise in Mangalore.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm