ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm