ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm