ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am