ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm