ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm