ಬ್ರೇಕಿಂಗ್ ನ್ಯೂಸ್
23-11-24 11:35 am Bangalore Correspondent ಕರ್ನಾಟಕ
ಬೆಂಗಳೂರು, ನ.23: ರಾಜ್ಯದ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವುದು ಖಚಿತವಾಗಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 9996 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 65784 ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 75780 ಮತ ಗಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ 17ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು ಕಾಂಗ್ರೇಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಬಹುತೇಕ ಗೆಲುವು ಸಾಧಿಸಿದ್ದಾರೆ. 88727 ಮತ ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 79622 ಮತ ಗಳಿಸಿದ್ದಾರೆ. ಇನ್ನೆರಡು ಸುತ್ತಿನ ಮತ ಎಣಿಕೆ ಬಾಕಿಯಿದೆ. 9105 ಮತಗಳ ಅಂತರದಿಂದ ಕಾಂಗ್ರೇಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ 12ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಜೆಡಿಎಸ್ ಅಭ್ಯರ್ಥಿ ನಿಖಿಲ್ 51080 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ 73143 ಮತ ಗಳಿಸಿದ್ದಾರೆ. ಕಾಂಗ್ರೆಸ್ 22063 ಮತಗಳ ಭಾರೀ ಮುನ್ನಡೆ ಸಾಧಿಸಿದ್ದಾರೆ.
The counting for bypolls in Karnataka is underway as all the candidates are eagerly waiting for the initial trends. All eyes are on Channapatna as some of the big wigs like Nikhil Kumaraswamy are on the fray from this seat.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm