ಬ್ರೇಕಿಂಗ್ ನ್ಯೂಸ್
26-11-24 11:52 am HK News Desk ಕರ್ನಾಟಕ
ದಾವಣಗೆರೆ, ನ 26: ಸುದೀರ್ಘ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ವೃದ್ಧ ದಂಪತಿ ಸಾವಲ್ಲೂ ಒಂದಾಗಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರ ಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಕಸ್ತೂರಿ ರಂಗಪ್ಪ (65) ಜಯಮ್ಮ (61) ಮೃತ ದುರ್ದೈವಿಗಳು.
ನಿನ್ನೆ ಕಸ್ತೂರಿ ರಂಗಪ್ಪ ಪಡಿತರ ಅಕ್ಕಿ ತರಲು ಹೋಗಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನ ಚನ್ನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಕಸ್ತೂರಿ ರಂಗಪ್ಪ ಅವರ ಸಾವಿನ ಸುದ್ದಿಯನ್ನ ಪತ್ನಿ ಜಯಮ್ಮಗೆ ಕರೆ ಮಾಡಿ ತಿಳಿಸಿದ್ದಾರೆ. ಪತಿಯ ಸಾವಿನ ಸುದ್ದಿ ಪೋನ್ ನಲ್ಲಿ ತಿಳಿಯುತಿದ್ದಂತೆ ಜಯಮ್ಮ ಕೂಡ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಈ ವೃದ್ಧ ದಂಪತಿಗಳು ಒಂದಾದರು. ಇಬ್ಬರನ್ನೂ ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.
Wife dies of heart attack hearing about husbands death in davanagere. Wife who received a call about the death of husband due to Heart Attack also collapsed due to Heart Attack both died together on the same day.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm