ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm