ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm