ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm