ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm