ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm