ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am