ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm