ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm