ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm