ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm